ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್

Updated on: Jan 01, 2026 | 8:23 AM

ಬಿಗ್ ಬಾಸ್ ಮನೆಯಲ್ಲಿರೋ ಧ್ರುವಂತ್ ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿದೆ. ಒಮ್ಮೊಮ್ಮೆ ಒಂದೊಂದು ರೀತಿಯಲ್ಲಿ ಅವರು ನಡೆದುಕೊಳ್ಳುತ್ತಿದ್ದಾರೆ. ಈಗ ಅವರಿಗೆ ಉಸ್ತುವಾರಿ ನೀಡಲಾಗಿತ್ತು. ಈ ವೇಳೆ ಅವರು ಮಾಡಿದ ಎಡವಟ್ಟು ಚರ್ಚೆಗೆ ಕಾರಣ ಆಗಿದೆ. ಆ ಬಗ್ಗೆ ಇಲ್ಲಿ ಇದೆ ವಿವರ.

ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್​​ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 01, 2026 08:18 AM