ಶಕ್ತಿಧಾಮದ ಮಕ್ಕಳಲ್ಲಿ ದೇವರನ್ನು ಕಂಡ ತಮಿಳು ನಟ ವಿಶಾಲ್
ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಶಕ್ತಿಧಾಮಕ್ಕೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
ಮೈಸೂರಿನಲ್ಲಿರುವ ಶಕ್ತಿಧಾಮದ (Shakthidhama) ಮಕ್ಕಳಿಗೆ ರಾಜ್ ಕುಟುಂಬ ಆಸರೆಯಾಗಿದೆ. ರಾಜ್ಕುಮಾರ್ ಅವರು ಇದ್ದ ಸಂದರ್ಭದಲ್ಲಿ ಆರಂಭವಾದ ಶಕ್ತಿಧಾಮವನ್ನು ಪುನೀತ್ ರಾಜ್ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದರು. ಈಗ ಗೀತಾ ಹಾಗೂ ಶಿವರಾಜ್ಕುಮಾರ್ (Shivarajkumar) ಅವರು ಈ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಇಲ್ಲಿಗೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

