ಶಕ್ತಿಧಾಮದ ಮಕ್ಕಳಲ್ಲಿ ದೇವರನ್ನು ಕಂಡ ತಮಿಳು ನಟ ವಿಶಾಲ್
ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಶಕ್ತಿಧಾಮಕ್ಕೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
ಮೈಸೂರಿನಲ್ಲಿರುವ ಶಕ್ತಿಧಾಮದ (Shakthidhama) ಮಕ್ಕಳಿಗೆ ರಾಜ್ ಕುಟುಂಬ ಆಸರೆಯಾಗಿದೆ. ರಾಜ್ಕುಮಾರ್ ಅವರು ಇದ್ದ ಸಂದರ್ಭದಲ್ಲಿ ಆರಂಭವಾದ ಶಕ್ತಿಧಾಮವನ್ನು ಪುನೀತ್ ರಾಜ್ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದರು. ಈಗ ಗೀತಾ ಹಾಗೂ ಶಿವರಾಜ್ಕುಮಾರ್ (Shivarajkumar) ಅವರು ಈ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಇಲ್ಲಿಗೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

