ಶಕ್ತಿಧಾಮದ ಮಕ್ಕಳಲ್ಲಿ ದೇವರನ್ನು ಕಂಡ ತಮಿಳು ನಟ ವಿಶಾಲ್
ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಶಕ್ತಿಧಾಮಕ್ಕೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
ಮೈಸೂರಿನಲ್ಲಿರುವ ಶಕ್ತಿಧಾಮದ (Shakthidhama) ಮಕ್ಕಳಿಗೆ ರಾಜ್ ಕುಟುಂಬ ಆಸರೆಯಾಗಿದೆ. ರಾಜ್ಕುಮಾರ್ ಅವರು ಇದ್ದ ಸಂದರ್ಭದಲ್ಲಿ ಆರಂಭವಾದ ಶಕ್ತಿಧಾಮವನ್ನು ಪುನೀತ್ ರಾಜ್ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದರು. ಈಗ ಗೀತಾ ಹಾಗೂ ಶಿವರಾಜ್ಕುಮಾರ್ (Shivarajkumar) ಅವರು ಈ ಜವಾಬ್ದಾರಿಯನ್ನು ತೆಗೆದುಕೊಂಡಿದ್ದಾರೆ. ಇಂದು (ಸೆಪ್ಟೆಂಬರ್ 10) ನಟ ವಿಶಾಲ್ ಅವರು ಇಲ್ಲಿಗೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿದ್ದಾರೆ. ಆ ಬಳಿಕ ಮಾಧ್ಯಮದ ಜತೆಗೆ ಅವರು ಮಾತನಾಡಿದ್ದಾರೆ.
Follow Us
Latest Videos
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್ ರಿಯಾಕ್ಷನ್
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ

