20 ಹಸಿಮೆಣಸು ತಿನ್ನಲು ಪಣತೊಟ್ಟ ತನಿಷಾ, ವರ್ತೂರು ಸಂತೋಷ್; ಹೊಟ್ಟೆಯಲ್ಲಿ ಬೆಂಕಿ

ವರ್ತೂರು ಸಂತೋಷ್ ಹಾಗೂ ತನಿಷಾಗೆ ತಲಾ 20 ಹಸಿಮೆಣಸು ತಿನ್ನಬೇಕು ಎನ್ನುವ ಚಾಲೆಂಜ್ ನೀಡಲಾಗಿದೆ. ಈ ಚಾಲೆಂಜ್​ನ ಇವರು ಸ್ವೀಕರಿಸಿದ್ದಾರೆ.

20 ಹಸಿಮೆಣಸು ತಿನ್ನಲು ಪಣತೊಟ್ಟ ತನಿಷಾ, ವರ್ತೂರು ಸಂತೋಷ್; ಹೊಟ್ಟೆಯಲ್ಲಿ ಬೆಂಕಿ
|

Updated on:Nov 21, 2023 | 4:06 PM

ಬಿಗ್ ಬಾಸ್ (Bigg Boss)​ ಕಂಟೆಸ್ಟಂಟ್​ಗಳಿಗೆ ಸ್ಪರ್ಧೆ ಕಠಿಣ ಆಗುತ್ತಲೇ ಇದೆ. ಹೊಸ ಹೊಸ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಈ ವಾರ ಎರಡು ತಂಡ ಮಾಡಲಾಗಿದೆ. ಎದುರಾಳಿ ತಂಡಕ್ಕೆ ಕಠಿಣ ಟಾಸ್ಕ್ ನೀಡಬೇಕು. ಅಂತೆಯೇ ಕಾರ್ತಿಕ್ ಹಾಗೂ ತುಕಾಲಿ ಸಂತೋಷ್ ಅವರ ತಲೆ ಕೂದಲನ್ನು ಬೋಳಿಸಲಾಗಿದೆ. ಈಗ ವರ್ತೂರು ಸಂತೋಷ್ ಹಾಗೂ ತನಿಷಾಗೆ ತಲಾ 20 ಹಸಿಮೆಣಸು ತಿನ್ನಬೇಕು ಎನ್ನುವ ಚಾಲೆಂಜ್ ನೀಡಲಾಗಿದೆ. ಈ ಚಾಲೆಂಜ್​ನ ಇವರು ಸ್ವೀಕರಿಸಿದ್ದಾರೆ. ಹಸಿಮೆಣಸು ತಿನ್ನುವಾಗ ಕಣ್ಣಲ್ಲಿ ನೀರು ಬಂದಿದೆ. ‘ಇವರ ಹೊಟ್ಟೆಯಲ್ಲಿ ಬೆಂಕಿ ಬಿದ್ದಿರಬಹುದು’ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.  ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ 24 ಗಂಟೆ ಲೈವ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 4:01 pm, Tue, 21 November 23

Follow us
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್