ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ

ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ
|

Updated on: Jul 04, 2024 | 1:34 PM

ಕಳೆದ ಬಿಗ್​ಬಾಸ್​ ಸೀಸನ್​ ಮೂಲಕ ಸಖತ್ ಗಮನ ಸೆಳೆದಿರುವ ತನಿಷಾ ಕುಪ್ಪಂಡ ಇದೀಗ ‘ಪೆನ್​ಡ್ರೈವ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾ, ಹಾಸನ ಪ್ರಕರಣ, ದರ್ಶನ್ ಪ್ರಕರಣ ಇನ್ನಿತರೆ ವಿಚಾರಗಳ ಬಗ್ಗೆ ತನಿಷಾ ಮಾತನಾಡಿದ್ದಾರೆ.

ಕಳೆದ ಬಿಗ್​ಬಾಸ್​ ಸೀಸನ್​ನಲ್ಲಿ ಗಮನ ಸೆಳೆದ ನಟಿ ತಮಿಷಾ ಕುಪ್ಪಂಡ ಬಿಗ್​ಬಾಸ್​ನಿಂದ ಬಂದ ಬಳಿಕ ಕೆಲವು ಉದ್ಯಮಗಳಲ್ಲಿ ಹಣ ಹೂಡಿರುವ ಜೊತೆಗೆ ಸಿನಿಮಾಗಳಲ್ಲಿಯೂ ಸಖತ್ ಬ್ಯುಸಿಯಾಗಿದ್ದಾರೆ. ದೇಶದಾದ್ಯಂತ ಸುದ್ದಿ ಮಾಡಿರುವ ಹಾಸನದ ಪೆನ್​ಡ್ರೈವ್ ಪ್ರಕರಣದಿಂದ ಸ್ಪೂರ್ತಿಗೊಂಡು ‘ಪೆನ್​ಡ್ರೈವ್’ ಹೆಸರಿನ ಸಿನಿಮಾ ಕನ್ನಡದಲ್ಲಿ ನಿರ್ಮಾಣವಾಗುತ್ತಿದ್ದು ನಟಿ ತನಿಷಾ ಕುಪ್ಪಂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಪೆನ್​ಡ್ರೈವ್’ ಸಿನಿಮಾ, ಹಾಸನ ಪ್ರಕರಣ, ನಟ ದರ್ಶನ್ ಪ್ರಕರಣ ಇನ್ನಿತರೆ ವಿಷಯಗಳ ಬಗ್ಗೆ ನಟಿ ತನಿಷಾ ಕುಪ್ಪಂಡ ಟಿವಿ9 ಜೊತೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ