ನನ್ನ ಹೆಸರೇ ಬೆಂಕಿ, ಹಾಟ್ ಆಗಿ ಇರಲೇ ಬೇಕಲ್ಲ: ತನಿಷಾ ಕುಪ್ಪಂಡ
ಕಳೆದ ಬಿಗ್ಬಾಸ್ ಸೀಸನ್ ಮೂಲಕ ಸಖತ್ ಗಮನ ಸೆಳೆದಿರುವ ತನಿಷಾ ಕುಪ್ಪಂಡ ಇದೀಗ ‘ಪೆನ್ಡ್ರೈವ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾ, ಹಾಸನ ಪ್ರಕರಣ, ದರ್ಶನ್ ಪ್ರಕರಣ ಇನ್ನಿತರೆ ವಿಚಾರಗಳ ಬಗ್ಗೆ ತನಿಷಾ ಮಾತನಾಡಿದ್ದಾರೆ.
ಕಳೆದ ಬಿಗ್ಬಾಸ್ ಸೀಸನ್ನಲ್ಲಿ ಗಮನ ಸೆಳೆದ ನಟಿ ತಮಿಷಾ ಕುಪ್ಪಂಡ ಬಿಗ್ಬಾಸ್ನಿಂದ ಬಂದ ಬಳಿಕ ಕೆಲವು ಉದ್ಯಮಗಳಲ್ಲಿ ಹಣ ಹೂಡಿರುವ ಜೊತೆಗೆ ಸಿನಿಮಾಗಳಲ್ಲಿಯೂ ಸಖತ್ ಬ್ಯುಸಿಯಾಗಿದ್ದಾರೆ. ದೇಶದಾದ್ಯಂತ ಸುದ್ದಿ ಮಾಡಿರುವ ಹಾಸನದ ಪೆನ್ಡ್ರೈವ್ ಪ್ರಕರಣದಿಂದ ಸ್ಪೂರ್ತಿಗೊಂಡು ‘ಪೆನ್ಡ್ರೈವ್’ ಹೆಸರಿನ ಸಿನಿಮಾ ಕನ್ನಡದಲ್ಲಿ ನಿರ್ಮಾಣವಾಗುತ್ತಿದ್ದು ನಟಿ ತನಿಷಾ ಕುಪ್ಪಂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಪೆನ್ಡ್ರೈವ್’ ಸಿನಿಮಾ, ಹಾಸನ ಪ್ರಕರಣ, ನಟ ದರ್ಶನ್ ಪ್ರಕರಣ ಇನ್ನಿತರೆ ವಿಷಯಗಳ ಬಗ್ಗೆ ನಟಿ ತನಿಷಾ ಕುಪ್ಪಂಡ ಟಿವಿ9 ಜೊತೆ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

