‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ‘ಬಾಸ್’ ಬಗ್ಗೆ ತನುಷ್ ಶಿವಣ್ಣ ಮಾತು

Edited By:

Updated on: Aug 06, 2026 | 12:03 PM

ಕನ್ನಡದಲ್ಲಿ ‘ಬಾಸ್’ ಸಿನಿಮಾ ಆಗಸ್ಟ್ 7ರಂದು ರಿಲೀಸ್ ಆಗುತ್ತದಿದೆ. ಈ ಸಿನಿಮಾ ಬಗ್ಗೆ ಈಗ ಒಂದು ದೊಡ್ಡ ವಿಷಯ ರಿವೀಲ್ ಆಗಿದೆ. ಈ ಸಿನಿಮಾ ರಿಲೀಸ್ ಮಾಡಲು ದರ್ಶನ್ ಅವರೇ ಅನುಮತಿ ನೀಡಿದ್ದರು. ಈ ವಿಷಯವನ್ನು ತನುಷ್ ಶಿವಣ್ಣ ಅವರು ಹಂಚಿಕೊಂಡಿದ್ದಾರೆ. ಈ ವಿಷಯ ಅನೇಕರಿಗೆ ಅಚ್ಚರಿ ಮೂಡಿಸಿದೆ.

ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾ ಜುಲೈ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಇದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಸ್ ಹಾಕಿದ್ದರು ಆ ಬಳಿಕ ಸಿನಿಮಾ ರಿಲೀಸ್ ಮಾಡಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಮಾತನಾಡಿರೋ ಧನುಷ್ ಶಿವಣ್ಣ ‘ದರ್ಶನ್ ಅವರೇ ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದರು’ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us