ಜಿ20 ಶೃಂಗಸಭೆ: ಯುಎಸ್ ಅಧ್ಯಕ್ಷ ಜೋ ಬೈಡೆನ್ ವಾಸ್ತವ್ಯಕ್ಕೆ ಬುಕ್ ಆಗಿರುವ ಹೋಟೆಲ್ ಕೋಣೆಯ ಬಾಡಿಗೆ ದಿನಕ್ಕೆ ರೂ. 8 ಲಕ್ಷ!

ಬೈಡನ್ ಮತ್ತು ಅವರ ಸಿಬ್ಬಂದಿಗಾಗಿ ಅದೇ ಹೊಟೆಲ್ ನಲ್ಲಿ ಸುಮಾರು 400 ರೂಮುಗಳನ್ನು ಬುಕ್ ಮಾಡಲಾಗಿದೆ. ಬೈಡನ್ ಅವರು ಉಳಿದುಕೊಳ್ಳುವ ಸೂಟ್ 4,600 ಚದರ ಅಡಿಗಳಷ್ಟು ವಿಸ್ತಾರವಾಗಿದೆ ಮತ್ತು ದಿನವೊಂದಕ್ಕೆ ಇದರ ಬಾಡಿಗೆ ರೂ. 8 ಲಕ್ಷ ಅಂತೆ! ಬ್ರಿಟಿಷ್ ಪ್ರಧಾನಿ ಮತ್ತು ಭಾರತದ ಅಳಿಯ ಸುನಾಕ್, ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಳ್ಳಲಿದ್ದಾರೆ, ಮ್ಯಾಕ್ರನ್ ಗೆ ದಿ ಕ್ಲ್ಯಾರಿಜ್ ಹೋಟೆಲ್ ಬುಕ್ ಮಾಡಲಾಗಿದೆ.

|

Updated on: Sep 06, 2023 | 7:36 PM

ನವದೆಹಲಿ: ಜಿ20 ಶೃಂಗಸಭೆಗೆ (G20 Summit) ರಾಷ್ಟ್ರದ ರಾಜಧಾನಿ ಸರ್ವಾಲಂಕಾರಗೊಳ್ಳುತ್ತಿದೆ. ದೆಹಲಿಯ ಪ್ರಗತಿ ಮೈದಾನದಲ್ಲಿ ಸೆಪ್ಟೆಂಬರ್ 8 ರಿಂದ 10 ರವರೆಗೆ ನಡೆಯಲಿರುವ ಸಮಾವೇಶದಲ್ಲಿ ವಿಶ್ವದ ಪ್ರಮುಖ ಗಣ್ಯರು ಭಾಗವಹಿಸುತ್ತಿದ್ದಾರೆ. ಅವರಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ (Joe Biden), ಯುಕೆ ಪ್ರಧಾನ ಮಂತ್ರಿ ರಿಷಿ ಸುನಾಕ್ (Rishi Sunak), ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೇಲ್ ಮ್ಯಾಕ್ರನ್ (Emmanuel Macron) ಮೊದಲಾದವರು ಸೇರಿದ್ದಾರೆ. ವಿದೇಶೀ ಗಣ್ಯರ ವಾಸ್ತವ್ಯಕ್ಕಾಗಿ ದೆಹಲಿಯ 30 ಅತ್ಯುನ್ನತ ಶ್ರೇಣಿಯ ಹೋಟೆಲ್ ಗಳನ್ನು ಬುಕ್ ಮಾಡಲಾಗಿದೆ. ಯುಎಸ್ ಅಧ್ಯಕ್ಷರು ಭಾರತ ಪ್ರವಾಸ ಬಂದಾಗ ಅವರನ್ನು ಐಟಿಸಿ ಮೌರ್ಯ ಹೋಟೆಲ್ ನಲ್ಲಿ ಇರಿಸುವುದು ವಾಡಿಕೆ. ಬೈಡನ್ ಮತ್ತು ಅವರ ಸಿಬ್ಬಂದಿಗಾಗಿ ಅದೇ ಹೊಟೆಲ್ ನಲ್ಲಿ ಸುಮಾರು 400 ರೂಮುಗಳನ್ನು ಬುಕ್ ಮಾಡಲಾಗಿದೆ. ಬೈಡನ್ ಅವರು ಉಳಿದುಕೊಳ್ಳುವ ಸೂಟ್ 4,600 ಚದರ ಅಡಿಗಳಷ್ಟು ವಿಸ್ತಾರವಾಗಿದೆ ಮತ್ತು ದಿನವೊಂದಕ್ಕೆ ಇದರ ಬಾಡಿಗೆ ರೂ. 8 ಲಕ್ಷ ಅಂತೆ! ಬ್ರಿಟಿಷ್ ಪ್ರಧಾನಿ ಮತ್ತು ಭಾರತದ ಅಳಿಯ ಸುನಾಕ್, ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಳ್ಳಲಿದ್ದಾರೆ, ಮ್ಯಾಕ್ರನ್ ಗೆ ದಿ ಕ್ಲ್ಯಾರಿಜ್ ಹೋಟೆಲ್ ಬುಕ್ ಮಾಡಲಾಗಿದೆ. ಟಿವಿ9 ಕನ್ನಡ ವಾಹಿನಿಯ ದೆಹಲಿ ವರದಿಗಾರ ಹರೀಶ್ ಮತ್ತಷ್ಟು ವಿವರಗಳನ್ನು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್