ಜಿ20 ಶೃಂಗಸಭೆ: ಯುಎಸ್ ಅಧ್ಯಕ್ಷ ಜೋ ಬೈಡೆನ್ ವಾಸ್ತವ್ಯಕ್ಕೆ ಬುಕ್ ಆಗಿರುವ ಹೋಟೆಲ್ ಕೋಣೆಯ ಬಾಡಿಗೆ ದಿನಕ್ಕೆ ರೂ. 8 ಲಕ್ಷ!

ಬೈಡನ್ ಮತ್ತು ಅವರ ಸಿಬ್ಬಂದಿಗಾಗಿ ಅದೇ ಹೊಟೆಲ್ ನಲ್ಲಿ ಸುಮಾರು 400 ರೂಮುಗಳನ್ನು ಬುಕ್ ಮಾಡಲಾಗಿದೆ. ಬೈಡನ್ ಅವರು ಉಳಿದುಕೊಳ್ಳುವ ಸೂಟ್ 4,600 ಚದರ ಅಡಿಗಳಷ್ಟು ವಿಸ್ತಾರವಾಗಿದೆ ಮತ್ತು ದಿನವೊಂದಕ್ಕೆ ಇದರ ಬಾಡಿಗೆ ರೂ. 8 ಲಕ್ಷ ಅಂತೆ! ಬ್ರಿಟಿಷ್ ಪ್ರಧಾನಿ ಮತ್ತು ಭಾರತದ ಅಳಿಯ ಸುನಾಕ್, ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಳ್ಳಲಿದ್ದಾರೆ, ಮ್ಯಾಕ್ರನ್ ಗೆ ದಿ ಕ್ಲ್ಯಾರಿಜ್ ಹೋಟೆಲ್ ಬುಕ್ ಮಾಡಲಾಗಿದೆ.

ಜಿ20 ಶೃಂಗಸಭೆ: ಯುಎಸ್ ಅಧ್ಯಕ್ಷ ಜೋ ಬೈಡೆನ್ ವಾಸ್ತವ್ಯಕ್ಕೆ ಬುಕ್ ಆಗಿರುವ ಹೋಟೆಲ್ ಕೋಣೆಯ ಬಾಡಿಗೆ ದಿನಕ್ಕೆ ರೂ. 8 ಲಕ್ಷ!
|

Updated on: Sep 06, 2023 | 7:36 PM

ನವದೆಹಲಿ: ಜಿ20 ಶೃಂಗಸಭೆಗೆ (G20 Summit) ರಾಷ್ಟ್ರದ ರಾಜಧಾನಿ ಸರ್ವಾಲಂಕಾರಗೊಳ್ಳುತ್ತಿದೆ. ದೆಹಲಿಯ ಪ್ರಗತಿ ಮೈದಾನದಲ್ಲಿ ಸೆಪ್ಟೆಂಬರ್ 8 ರಿಂದ 10 ರವರೆಗೆ ನಡೆಯಲಿರುವ ಸಮಾವೇಶದಲ್ಲಿ ವಿಶ್ವದ ಪ್ರಮುಖ ಗಣ್ಯರು ಭಾಗವಹಿಸುತ್ತಿದ್ದಾರೆ. ಅವರಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ (Joe Biden), ಯುಕೆ ಪ್ರಧಾನ ಮಂತ್ರಿ ರಿಷಿ ಸುನಾಕ್ (Rishi Sunak), ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೇಲ್ ಮ್ಯಾಕ್ರನ್ (Emmanuel Macron) ಮೊದಲಾದವರು ಸೇರಿದ್ದಾರೆ. ವಿದೇಶೀ ಗಣ್ಯರ ವಾಸ್ತವ್ಯಕ್ಕಾಗಿ ದೆಹಲಿಯ 30 ಅತ್ಯುನ್ನತ ಶ್ರೇಣಿಯ ಹೋಟೆಲ್ ಗಳನ್ನು ಬುಕ್ ಮಾಡಲಾಗಿದೆ. ಯುಎಸ್ ಅಧ್ಯಕ್ಷರು ಭಾರತ ಪ್ರವಾಸ ಬಂದಾಗ ಅವರನ್ನು ಐಟಿಸಿ ಮೌರ್ಯ ಹೋಟೆಲ್ ನಲ್ಲಿ ಇರಿಸುವುದು ವಾಡಿಕೆ. ಬೈಡನ್ ಮತ್ತು ಅವರ ಸಿಬ್ಬಂದಿಗಾಗಿ ಅದೇ ಹೊಟೆಲ್ ನಲ್ಲಿ ಸುಮಾರು 400 ರೂಮುಗಳನ್ನು ಬುಕ್ ಮಾಡಲಾಗಿದೆ. ಬೈಡನ್ ಅವರು ಉಳಿದುಕೊಳ್ಳುವ ಸೂಟ್ 4,600 ಚದರ ಅಡಿಗಳಷ್ಟು ವಿಸ್ತಾರವಾಗಿದೆ ಮತ್ತು ದಿನವೊಂದಕ್ಕೆ ಇದರ ಬಾಡಿಗೆ ರೂ. 8 ಲಕ್ಷ ಅಂತೆ! ಬ್ರಿಟಿಷ್ ಪ್ರಧಾನಿ ಮತ್ತು ಭಾರತದ ಅಳಿಯ ಸುನಾಕ್, ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಉಳಿದುಕೊಳ್ಳಲಿದ್ದಾರೆ, ಮ್ಯಾಕ್ರನ್ ಗೆ ದಿ ಕ್ಲ್ಯಾರಿಜ್ ಹೋಟೆಲ್ ಬುಕ್ ಮಾಡಲಾಗಿದೆ. ಟಿವಿ9 ಕನ್ನಡ ವಾಹಿನಿಯ ದೆಹಲಿ ವರದಿಗಾರ ಹರೀಶ್ ಮತ್ತಷ್ಟು ವಿವರಗಳನ್ನು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್