AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿಷ ಕೇಳಿದ ಬಗ್ಗೆ ಗೆಳೆಯ ತರುಣ್ ಸುಧೀರ್ ಪ್ರತಿಕ್ರಿಯೆ

ದರ್ಶನ್ ವಿಷ ಕೇಳಿದ ಬಗ್ಗೆ ಗೆಳೆಯ ತರುಣ್ ಸುಧೀರ್ ಪ್ರತಿಕ್ರಿಯೆ

ಮಂಜುನಾಥ ಸಿ.
|

Updated on:Sep 10, 2025 | 7:14 PM

Share

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ, ತಮಗೆ ವಿಷ ಕೊಟ್ಟುಬಿಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದರು. ದರ್ಶನ್ ಆಪ್ತರೂ ಆಗಿರುವ ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರಿಗೆ ಒದಗಿ ಬಂದಿರುವ ಸ್ಥಿತಿಯ ಬಗ್ಗೆ ಮರುಗಿದ್ದಾರೆ. ದರ್ಶನ್ ಮನವಿ ಬಗ್ಗೆ ತರುಣ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ...

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ, ತಮಗೆ ವಿಷ ಕೊಟ್ಟುಬಿಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದರು. ದರ್ಶನ್ ಆಪ್ತರೂ ಆಗಿರುವ ನಿರ್ದೇಶಕ, ನಿರ್ಮಾಪಕ ತರುಣ್ ಸುಧೀರ್ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರಿಗೆ ಒದಗಿ ಬಂದಿರುವ ಸ್ಥಿತಿಯ ಬಗ್ಗೆ ಮರುಗಿದ್ದಾರೆ. ದರ್ಶನ್ ಮನವಿ ಬಗ್ಗೆ ತರುಣ್ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 10, 2025 07:13 PM