ಕತೆ ಮಾಡಲು ಉಮಾಪತಿ ಶ್ರೀನಿವಾಸ್ ಹಣ ಕೊಟ್ಟಿದ್ದರೆ: ತರುಣ್ ಹೇಳಿದ್ದೇನು?

Umapathy Srinivas-Darshan: ಉಮಾಪತಿ ಶ್ರೀನಿವಾಸ್ ಅವರು ಹಣ ಕೊಟ್ಟು ‘ಕಾಟೇರ’ ಸಿನಿಮಾದ ಕತೆ ಮಾಡಿಸಿದ್ದರೆ? ನಿರ್ದೇಶಕ ತರುಣ್ ಸುಧೀರ್ ಉತ್ತರ ನೀಡಿದ್ದಾರೆ.

ಕತೆ ಮಾಡಲು ಉಮಾಪತಿ ಶ್ರೀನಿವಾಸ್ ಹಣ ಕೊಟ್ಟಿದ್ದರೆ: ತರುಣ್ ಹೇಳಿದ್ದೇನು?
|

Updated on: Feb 21, 2024 | 10:45 PM

ಕಾಟೇರ’ (Kaatera) ಸಿನಿಮಾದ ಕತೆಯನ್ನು ಮಾಡಿಸಿದ್ದು ತಾವೆಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ (Umapathy Srinivas) ಹೇಳಿದ್ದು, ನಟ ದರ್ಶನ್​ಗೆ ಆಕ್ರೋಶ ತಂದಿದೆ. ಇದೀಗ ‘ಕಾಟೇರ’ ಸಿನಿಮಾದ ನಿರ್ದೇಶಕ, ಚಿತ್ರಕತೆ ಬರಹಗಾರ ತರುಣ್ ಸುಧೀರ್ ಇದೀಗ ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾದ ಕತೆ ಮಾಡಲು ಉಮಾಪತಿ ಶ್ರೀನಿವಾಸ್ ಹಣ ಕೊಟ್ಟಿದ್ದರೆ ಎಂಬ ಬಗ್ಗೆಯೂ ತರುಣ್ ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾದ ಕತೆ ರೆಡಿ ಆಗಿತ್ತು, ಆದರೆ ಅದನ್ನು ನನ್ನ ತಂಡಕ್ಕೆ ವಿವರಿಸಿ ಅವರನ್ನು ಸಜ್ಜು ಮಾಡಬೇಕಿತ್ತು. ಇದಕ್ಕಾಗಿ ನಾವು ಶ್ರವಣ ಬೆಳಗೊಳದ ಬಳಿಯ ರೆಸಾರ್ಟ್​ಗೆ ಹೋಗಿ ಮೂರು ದಿನ ಉಳಿದಿದ್ದೆವು. ಅಲ್ಲಿನ ಬಿಲ್ 75 ಸಾವಿರ ರೂಪಾಯಿಗಳಾಗಿತ್ತು. ಅದನ್ನು ಉಮಾಪತಿ ಶ್ರೀನಿವಾಸ್ ಅವರು ಕೊಟ್ಟಿದ್ದರು ಎಂದು ಹೇಳಿದ್ದಾರೆ. ವಿವಾದದ ಬಗ್ಗೆ ತರುಣ್ ಸುಧೀರ್ ವಿವರವಾಗಿ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ