ಟಿಸಿಎಸ್ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ
ಏಪ್ರಿಲ್ 26ರಂದು 'ಎಂದೆಂದಿಗೂ ಬೆಂಗಳೂರು' ಥೀಮ್ನಲ್ಲಿ 18ನೇ ಟಿಸಿಎಸ್ ವಿಶ್ವ 10K ಓಟ ನಡೆಯಲಿದೆ. ಕಳೆದ ವರ್ಷ ರಸ್ತೆ ಗುಂಡಿಗಳಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಈ ಬಾರಿ ಇದು ಮರುಕಳಿಸಬಾರದೆಂದು ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಬಿಬಿಎಂಪಿ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಓಟದ ಮಾರ್ಗದ 10 ಕಿ.ಮೀ ರಸ್ತೆಗಳನ್ನಾದರೂ ದುರಸ್ತಿಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.
Follow Us
