AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪಾರ್ಕ್‌ನಲ್ಲಿ ಪ್ರಸವ ವೇದನೆಯಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿದ ಶಿಕ್ಷಕಿ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 12, 2021 | 5:47 PM

Share

ಮೈಸೂರಿನ ಪಾರ್ಕ್‌ನಲ್ಲಿ ಪ್ರಸವ ವೇದನೆಯಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿದ ಶಿಕ್ಷಕಿ ಮೈಸೂರಿನ ಪಾರ್ಕ್‌ನಲ್ಲಿ ಪ್ರಸವ ವೇದನೆಯಿಂದ ಒದ್ದಾಡುತ್ತಿದ್ದ ಮಹಿಳೆಯನ್ನ ನೋಡಿ ಌಂಬುಲೆನ್ಸ್‌ಗೆ ಕರೆ ಮಾಡಿದ್ರೆ ಅದು ಸರಿಯಾದ ಸಮಯಕ್ಕೆ ಬಂದಿಲ್ಲ. ಆಗ ದೈರ್ಯ ಮಾಡಿದ ಶಾಲಾ ಶಿಕ್ಷಕಿಯೊಬ್ಬರು ಮೊಬೈಲ್‌ನಲ್ಲಿ ವೈದ್ಯರ ಸೂಚನೆಯೊಂದಿಗೆ ನರಳಾಡುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಗು ಹಾಗೂ ತಾಯಿಯ ಜೀವ ಉಳಿಸಿದ್ದಾರೆ.

ಮೈಸೂರಿನ ಪಾರ್ಕ್‌ನಲ್ಲಿ ಪ್ರಸವ ವೇದನೆಯಿಂದ ಒದ್ದಾಡುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿದ ಶಿಕ್ಷಕಿ ಮೈಸೂರಿನ ಪಾರ್ಕ್‌ನಲ್ಲಿ ಪ್ರಸವ ವೇದನೆಯಿಂದ ಒದ್ದಾಡುತ್ತಿದ್ದ ಮಹಿಳೆಯನ್ನ ನೋಡಿ ಌಂಬುಲೆನ್ಸ್‌ಗೆ ಕರೆ ಮಾಡಿದ್ರೆ ಅದು ಸರಿಯಾದ ಸಮಯಕ್ಕೆ ಬಂದಿಲ್ಲ.

ಆಗ ದೈರ್ಯ ಮಾಡಿದ ಶಾಲಾ ಶಿಕ್ಷಕಿಯೊಬ್ಬರು ಮೊಬೈಲ್‌ನಲ್ಲಿ ವೈದ್ಯರ ಸೂಚನೆಯೊಂದಿಗೆ ನರಳಾಡುತ್ತಿದ್ದ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಗು ಹಾಗೂ ತಾಯಿಯ ಜೀವ ಉಳಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು