AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿದ ಪ್ರಶ್ನೆಗೆ ತಪ್ಪು ಉತ್ತರಿಸಿದ ಶಿಕ್ಷಕರು ಮತ್ತು ಮಕ್ಕಳು; ಮುಜುಗರಕ್ಕೀಡಾ ಸಚಿವ ಈಶ್ವರ್ ಖಂಡ್ರೆ

ಕೇಳಿದ ಪ್ರಶ್ನೆಗೆ ಶಾಲಾ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ತಪ್ಪು ಉತ್ತರ ನೀಡಿದ ಹಿನ್ನೆಲೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮುಜುಗರಕ್ಕೀಡಾದ ಘಟನೆ ನಡೆದಿದೆ.

Rakesh Nayak Manchi
|

Updated on: Jun 22, 2023 | 4:39 PM

Share

ಬೀದರ್: ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದ ಸರಕಾರಿ ಶಾಲೆಗೆ ಭೆಟ್ಟಿ ನೀಡಿದ್ದಾರೆ. ಈ ವೇಳೆ ಶಾಲೆ ಪರಿಶೀಲನೆ ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕರ್ನಾಟಕದ ಸಿಎಂ ಯಾರು ಎಂದು ಕೇಳಿದಾಗ ಸಿದ್ದರಾಮಯ್ಯ (Siddaramaiah) ಅವರು ಎಂದು ಉತ್ತರಿಸಿದ ಮಕ್ಕಳಿಗೆ ರಾಷ್ಟ್ರಪತಿ ಯಾರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳು ನರೇಂದ್ರ ಮೋದಿ (Narendra Modi) ಅಂತ ಹೇಳಿದಾಗ ಪ್ರಶ್ನೆ ಕೇಳಿದ ಈಶ್ವರ್ ಖಂಡ್ರೆ ಅಚ್ಚರಿಗೊಂಡಿದ್ದಾರೆ. ಇದೇ ವೇಳೆ ಶಿಕ್ಷಕರಲ್ಲಿ ಸಾಮಾನ್ಯ ಜ್ಞಾನ ಎಷ್ಟಿದೆ ಎಂದು ತಿಳಿಯಲು ಮುಂದಾದ ಖಂಡ್ರೆ, ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳಿವೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಶಿಕ್ಷಕರು ತಪ್ಪು ಉತ್ತರಿಸಿದ್ದನು ನೋಡಿ ಸಚಿವರು ಮುಜುಗರಕ್ಕೀಡಾದರು. ಅಲ್ಲದೆ, ಶಿಕ್ಷಕರಿಗೆ ಗೊತ್ತಿಲ್ಲ ಅಂದರೆ ಹೇಗಪ್ಪ ಮಕ್ಕಳಿಗೆ ಏನ ಕಲಿಸಿಕೊಡುತ್ತೀರಿ ಎಂದು ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ