AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿದ ಪ್ರಶ್ನೆಗೆ ತಪ್ಪು ಉತ್ತರಿಸಿದ ಶಿಕ್ಷಕರು ಮತ್ತು ಮಕ್ಕಳು; ಮುಜುಗರಕ್ಕೀಡಾ ಸಚಿವ ಈಶ್ವರ್ ಖಂಡ್ರೆ

ಕೇಳಿದ ಪ್ರಶ್ನೆಗೆ ಶಾಲಾ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ತಪ್ಪು ಉತ್ತರ ನೀಡಿದ ಹಿನ್ನೆಲೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮುಜುಗರಕ್ಕೀಡಾದ ಘಟನೆ ನಡೆದಿದೆ.

Rakesh Nayak Manchi
|

Updated on: Jun 22, 2023 | 4:39 PM

Share

ಬೀದರ್: ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದ ಸರಕಾರಿ ಶಾಲೆಗೆ ಭೆಟ್ಟಿ ನೀಡಿದ್ದಾರೆ. ಈ ವೇಳೆ ಶಾಲೆ ಪರಿಶೀಲನೆ ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕರ್ನಾಟಕದ ಸಿಎಂ ಯಾರು ಎಂದು ಕೇಳಿದಾಗ ಸಿದ್ದರಾಮಯ್ಯ (Siddaramaiah) ಅವರು ಎಂದು ಉತ್ತರಿಸಿದ ಮಕ್ಕಳಿಗೆ ರಾಷ್ಟ್ರಪತಿ ಯಾರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳು ನರೇಂದ್ರ ಮೋದಿ (Narendra Modi) ಅಂತ ಹೇಳಿದಾಗ ಪ್ರಶ್ನೆ ಕೇಳಿದ ಈಶ್ವರ್ ಖಂಡ್ರೆ ಅಚ್ಚರಿಗೊಂಡಿದ್ದಾರೆ. ಇದೇ ವೇಳೆ ಶಿಕ್ಷಕರಲ್ಲಿ ಸಾಮಾನ್ಯ ಜ್ಞಾನ ಎಷ್ಟಿದೆ ಎಂದು ತಿಳಿಯಲು ಮುಂದಾದ ಖಂಡ್ರೆ, ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳಿವೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಶಿಕ್ಷಕರು ತಪ್ಪು ಉತ್ತರಿಸಿದ್ದನು ನೋಡಿ ಸಚಿವರು ಮುಜುಗರಕ್ಕೀಡಾದರು. ಅಲ್ಲದೆ, ಶಿಕ್ಷಕರಿಗೆ ಗೊತ್ತಿಲ್ಲ ಅಂದರೆ ಹೇಗಪ್ಪ ಮಕ್ಕಳಿಗೆ ಏನ ಕಲಿಸಿಕೊಡುತ್ತೀರಿ ಎಂದು ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ