AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿದ ಪ್ರಶ್ನೆಗೆ ತಪ್ಪು ಉತ್ತರಿಸಿದ ಶಿಕ್ಷಕರು ಮತ್ತು ಮಕ್ಕಳು; ಮುಜುಗರಕ್ಕೀಡಾ ಸಚಿವ ಈಶ್ವರ್ ಖಂಡ್ರೆ

ಕೇಳಿದ ಪ್ರಶ್ನೆಗೆ ಶಾಲಾ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ತಪ್ಪು ಉತ್ತರ ನೀಡಿದ ಹಿನ್ನೆಲೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮುಜುಗರಕ್ಕೀಡಾದ ಘಟನೆ ನಡೆದಿದೆ.

Rakesh Nayak Manchi
|

Updated on: Jun 22, 2023 | 4:39 PM

Share

ಬೀದರ್: ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರು ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದ ಸರಕಾರಿ ಶಾಲೆಗೆ ಭೆಟ್ಟಿ ನೀಡಿದ್ದಾರೆ. ಈ ವೇಳೆ ಶಾಲೆ ಪರಿಶೀಲನೆ ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕರ್ನಾಟಕದ ಸಿಎಂ ಯಾರು ಎಂದು ಕೇಳಿದಾಗ ಸಿದ್ದರಾಮಯ್ಯ (Siddaramaiah) ಅವರು ಎಂದು ಉತ್ತರಿಸಿದ ಮಕ್ಕಳಿಗೆ ರಾಷ್ಟ್ರಪತಿ ಯಾರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳು ನರೇಂದ್ರ ಮೋದಿ (Narendra Modi) ಅಂತ ಹೇಳಿದಾಗ ಪ್ರಶ್ನೆ ಕೇಳಿದ ಈಶ್ವರ್ ಖಂಡ್ರೆ ಅಚ್ಚರಿಗೊಂಡಿದ್ದಾರೆ. ಇದೇ ವೇಳೆ ಶಿಕ್ಷಕರಲ್ಲಿ ಸಾಮಾನ್ಯ ಜ್ಞಾನ ಎಷ್ಟಿದೆ ಎಂದು ತಿಳಿಯಲು ಮುಂದಾದ ಖಂಡ್ರೆ, ಕರ್ನಾಟಕದಲ್ಲಿ ಎಷ್ಟು ಜಿಲ್ಲೆಗಳಿವೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಶಿಕ್ಷಕರು ತಪ್ಪು ಉತ್ತರಿಸಿದ್ದನು ನೋಡಿ ಸಚಿವರು ಮುಜುಗರಕ್ಕೀಡಾದರು. ಅಲ್ಲದೆ, ಶಿಕ್ಷಕರಿಗೆ ಗೊತ್ತಿಲ್ಲ ಅಂದರೆ ಹೇಗಪ್ಪ ಮಕ್ಕಳಿಗೆ ಏನ ಕಲಿಸಿಕೊಡುತ್ತೀರಿ ಎಂದು ಕೇಳಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್