IND vs NZ, ICC World Cup: ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್: ಮುಂಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು

Team India reached Mumbai: ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ಗಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ.

IND vs NZ, ICC World Cup: ನ್ಯೂಝಿಲೆಂಡ್ ವಿರುದ್ಧ ಸೆಮಿಫೈನಲ್: ಮುಂಬೈ ತಲುಪಿದ ಟೀಮ್ ಇಂಡಿಯಾ ಆಟಗಾರರು
|

Updated on: Nov 14, 2023 | 6:56 AM

ಐಸಿಸಿ ಏಕದಿನ ವಿಶ್ವಕಪ್ 2023ರ ಲೀಗ್ ಪಂದ್ಯವನ್ನು ಒಂದೇ ಒಂದು ಸೋಲಿಲ್ಲದೆ ಅದ್ಭುತವಾಗಿ ಮುಗಿಸಿರುವ ಭಾರತ ಕ್ರಿಕೆಟ್ ತಂಡ ಇದೀಗ ಸೆಮಿಫೈನಲ್​ಗೆ ಸಜ್ಜಾಗುತ್ತಿದೆ. ಬುಧವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ಗಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ. ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಉಳಿದ ಎಲ್ಲ ಆಟಗಾರರು ಜೊತೆಯಾಗಿ ಬೆಂಗಳೂರಿನಿಂದ ಸೋಮವಾರ ಸಂಜೆ ವೇಳೆಗೆ ಮುಂಬೈ ತಲುಪಿದರು. ಕೊಹ್ಲಿ ಇವರಿಗಿಂತ ಮುಂಚಿತವಾಗಿ ಒಬ್ಬರೇ ಮುಂಬೈಗೆ ಪ್ರಯಾಣಿಸಿದ್ದರು. ಇಂದು ಎಲ್ಲ ಆಟಗಾರರು ತರಭೇತಿಯಲ್ಲಿ ಪಾಲ್ಗೊಳ್ಳಲಿದ್ದು, ಮಹತ್ವದ ಪಂದ್ಯಕ್ಕೆ ಗೇಮ್ ಪ್ಲಾನ್ ರೂಪಿಸಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್