IND vs NZ, World Cup Semi Final: ವಾಂಖೆಡೆ ಸ್ಟೇಡಿಯಂಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ವಿಡಿಯೋ

IND vs NZ, World Cup Semi Final: ವಾಂಖೆಡೆ ಸ್ಟೇಡಿಯಂಗೆ ತಲುಪಿದ ಟೀಮ್ ಇಂಡಿಯಾ ಆಟಗಾರರು: ವಿಡಿಯೋ
|

Updated on:Nov 15, 2023 | 12:35 PM

Team India Arrived Wankhede: 2023ರ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ಇಂದು ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸ್ಪರ್ಧಿಸುತ್ತಿವೆ. ಮುಂಬೈನ ಪ್ರಸಿದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದ್ದು ಈಗಾಗಲೇ ಭಾರತೀಯ ಆಟಗಾರರು ಬಸ್ ಮೂಲಕ ವಾಂಖೆಡೆ ತಲುಪಿದ್ದಾರೆ.

ಐಸಿಸಿ ಏಕದಿನ ವಿಶ್ವಕಪ್ 2023 ರ ಗುಂಪು ಹಂತದ 9 ಪಂದ್ಯಗಳಲ್ಲಿ ಒಂಬತ್ತನ್ನೂ ಗೆದ್ದು ಬೀಗಿದ ಭಾರತ ಕ್ರಿಕೆಟ್ ತಂಡ ಇದೀಗ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ (India vs New Zealand) ತಂಡವನ್ನು ಎದುರಿಸಲು ಸಜ್ಜಾಗಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ಭಾರತೀಯ ಆಟಗಾರರು ಬಸ್ ಮೂಲಕ ವಾಂಖೆಡೆ ತಲುಪಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದು ಕೂಡ ಹೇಳಬಹುದು. ಯಾಕೆಂದರೆ, ಕಿವೀಸ್ ವಿರುದ್ಧ 2019 ರ ವಿಶ್ವಕಪ್ ಸೆಮಿ-ಫೈನಲ್​ನಲ್ಲಿ ಭಾರತ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು. ಈಗ ಮತ್ತೊಮ್ಮೆ ಉಭಯ ತಂಡಗಳು ಸೆಮಿಫೈನಲ್​ನಲ್ಲಿ ಸೆಣೆಸಾಟ ನಡೆಸಲು ಸಜ್ಜಾಗುತ್ತಿದೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ಭಾರತ ಅತ್ಯಂತ ಬಲಿಷ್ಠ ತಂಡವಾಗಿರುವ ಭಾರತ ಇಂದು ಹೇಗೆ ಪ್ರದರ್ಶನ ನೀಡುತ್ತೆ ನೋಡಬೇಕು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 15 November 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ