Ind Vs Aus: ‘ಇತಿಹಾಸದಲ್ಲೇ ಕಂಡಿರದ ಬಲಿಷ್ಠ ಟೀಮ್​ ಇದು’: ಭಾರತದ ವಿಶ್ವಕಪ್​ ಗೆಲುವಿನ ಬಗ್ಗೆ ನಿಖಿಲ್​ ಭರವಸೆ

ಐತಿಹಾಸಿಕ ಕ್ಷಣಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿ ಆಗುತ್ತಿದೆ. ‘ವಿಶ್ವಕಪ್​ 2023’ ಫೈನಲ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸೆಣೆಸಾಟ ನಡೆಯಲಿದೆ. ಈ ಬಾರಿ ಟೀಮ್​ ಇಂಡಿಯಾ ಗೆದ್ದೇ ಗೆಲ್ಲುತ್ತದೆ ಎಂದು ನಿಖಿಲ್​ ಕುಮಾರಸ್ವಾಮಿ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಭಾರತದ ತಂಡಕ್ಕೆ ಅವರು ಶುಭ ಹಾರೈಸಿದ್ದಾರೆ.

Ind Vs Aus: ‘ಇತಿಹಾಸದಲ್ಲೇ ಕಂಡಿರದ ಬಲಿಷ್ಠ ಟೀಮ್​ ಇದು’: ಭಾರತದ ವಿಶ್ವಕಪ್​ ಗೆಲುವಿನ ಬಗ್ಗೆ ನಿಖಿಲ್​ ಭರವಸೆ
|

Updated on: Nov 19, 2023 | 1:05 PM

ನಟ, ರಾಜಕಾರಣಿ ನಿಖಿಲ್​ ಕುಮಾರ್ (Nikhil Kumar)​ ಅವರಿಗೆ ಕ್ರಿಕೆಟ್​ ಎಂದರೆ ಇಷ್ಟ. ಸಿನಿಮಾ ಮತ್ತು ರಾಜಕೀಯ ಕೆಲಸದ ನಡುವೆ ಬಿಡುವು ಮಾಡಿಕೊಂಡು ಅವರು ವಿಶ್ವಕಪ್​ (ICC World Cup 2023) ಪಂದ್ಯವನ್ನು ವೀಕ್ಷಿಸುತ್ತಾರೆ. ಇಂದು (ನವೆಂಬರ್​ 19) ಐತಿಹಾಸಿಕ ಕ್ಷಣಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿ ಆಗುತ್ತಿದೆ. ‘ವಿಶ್ವಕಪ್​ 2023’ ಫೈನಲ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (Ind Vs Aus) ನಡುವೆ ಸೆಣೆಸಾಟ ನಡೆಯಲಿದೆ. ಈ ಬಾರಿ ಭಾರತ ಗೆದ್ದೇ ಗೆಲ್ಲುತ್ತದೆ ಎಂದು ನಿಖಿಲ್​ ಕುಮಾರಸ್ವಾಮಿ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ‘ಭಾರತ ಗೆಲ್ಲುತ್ತದೆ ಎಂಬ ವಿಶ್ವಾಸ ಇಡೀ ವಿಶ್ವಕ್ಕೆ ಇದೆ. ಯಾಕೆಂದರೆ ಈವರೆಗಿನ ಎಲ್ಲ ಮ್ಯಾಚ್​ ಗೆದ್ದಿದ್ದೇವೆ. ಪ್ರತಿ ಆಟಗಾರರೂ ತುಂಬ ಚೆನ್ನಾಗಿ ಆಡುತ್ತಿದ್ದಾರೆ. ಇತಿಹಾಸದಲ್ಲೇ ಕಂಡಿರದ ಬಹಳ ಬಲಿಷ್ಠವಾದ ಟೀಮ್​ ಈಗ ನಮ್ಮದಾಗಿದೆ. ಕರ್ನಾಟಕದ ಕೆಎಲ್​ ರಾಹುಲ್​ ಆಟ ತುಂಬ ಚೆನ್ನಾಗಿದೆ. ವಿರಾಟ್​ ಕೊಹ್ಲಿ ಅವರ ಬಗ್ಗೆ ಹೇಳುವಂತೆಯೇ ಇಲ್ಲ. ಬೌಲರ್​ಗಳು ಅದ್ಭುತವಾಗಿ ಆಡುತ್ತಿದ್ದಾರೆ’ ಎಂದಿರುವ ನಿಖಿಲ್​ ಕುಮಾರ್​ ಅವರು ಭಾರತದ ತಂಡಕ್ಕೆ ಶುಭ ಹಾರೈಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​