ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ವಿಶ್ವಚಾಂಪಿಯನ್ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ

ಐಸಿಸಿ ಟಿ20 ವಿಶ್ವಕಪ್ ಅನ್ನು ಭಾರತ ಎರಡನೇ ಸಲ ಗೆದ್ದಿದೆ. 2007ರಲ್ಲಿ ನಡೆದ ಇದರ ಚೊಚ್ಚಲು ಅವೃತ್ತಿಯನ್ನು ಟೀಮ್ ಇಂಡಿಯ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಗೆದ್ದಿತ್ತು. ಈ ಬಾರಿ ಚಾಂಪಿಯನ್ ಶಿಪ್ ಗಾಗಿ ನಡೆದ ಹಣಾಹಣಿಯಲ್ಲಿ ಭಾರತವು ಚೋಕರ್ಸ್ ಎಂದೇ ಕ್ರಿಕೆಟ್ ವಿಶ್ವದಲ್ಲಿ ಹೆಸರಾಗಿರುವ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು.

ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ವಿಶ್ವಚಾಂಪಿಯನ್ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
|

Updated on: Jul 04, 2024 | 7:53 PM

ಮುಂಬೈ: ಒಂದು ದಿನದ ಪಂದ್ಯಗಳ ವಿಶ್ವಕಪ್ ಗೆದ್ದ ಹದಿಮೂರು ವರ್ಷಗಳ ನಂತರ ಐಸಿಸಿ ಟಿ20ಐ ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ನೇತೃತ್ವದ ಟೀಮ್ ಇಂಡಿಯ ಇಂದು ಬೆಳಗ್ಗೆ ದೆಹಲಿಯಲ್ಲಿ ಬಂದಿಳಿದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಲ್ಲಿದ ಹೊರಟು ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈಗೆ ಅಗಮಿಸಿದೆ. ಟೂರ್ನಿಯುದ್ದಕ್ಕೂ ಚಾಂಪಿಯನ್ ಗಳಂತೆ ಆಡಿ ವಿಶ್ವಕಪ್ ಗೆದ್ದ ನೀಲಿ ಉಡುಗೆಯ ಹುಡುಗರನ್ನು ಸ್ವಾಗತಿಸಲು ವಿಮಾನ ನಿಲ್ದಾಣ ಮತ್ತು ರಸ್ತೆಗಳಲ್ಲಿ ಅಭಿಮಾನಿಗಳ ದಂಡು! ಆಟಗಾರರು ಒಬ್ಬರ ಹಿಂದೆ ಒಬ್ಬರಾಗಿ ನಿಲ್ದಾಣದಿಂದ ಹೊರಬರುವಾಗ ಜನರಿಂದ ಚಪ್ಪಾಳೆ, ಕೇಕೆ ಮತ್ತು ಆಟಗಾರರ ಹೆಸರುಗಳ ಕೂಗು! ಲೋಕಲ್ ಬ್ಲ್ಯೂ ಬಾಯ್ ಹಾರ್ದಿಕ್ ಪಾಂಡ್ಯ ತನ್ನ ತಲೆಯ ಮೇಲೆ ಕಪ್ ಇಟ್ಟುಕೊಂಡು ನಗುತ್ತಾ ಹೊರಬಂದರು. ಆಟಗಾರರನ್ನು ಈಗಾಗಲೇ ಕಿಕ್ಕಿರಿದು ತುಂಬಿರುವ ವಾಂಖೇಡೆ ಕ್ರೀಡಾಂಗಣದಲ್ಲಿ ಸತ್ಕರಿಸಲಾಗುವುದು ಮತ್ತು ಅಲ್ಲಿಂದ ಓಪನ್ ಟಾಪ್ ಬಸ್ಸಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ವಿಕ್ಟರಿ ಪರೇಡ್ ನಡೆಸಲಾಗುವುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲ

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್