AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Road Show Live: ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ

India Cricket Team Road Show Live Streaming: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ, ಮುಂಬೈಗೆ ಬಂದಿರುವ ಟೀಮ್​​​ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದೆ, ಮಳೆಯನ್ನು ಲೆಕ್ಕಿಸದೆ ಜನಸಾಗರ ದಾರಿಗಳಲ್ಲಿ ಬಂದು ನಿಂತಿದ್ದಾರೆ. ಇದೀಗ ಈ ರೋಡ್​ ಶೋ ನೇರಪ್ರಸಾರ ಇಲ್ಲಿದೆ ನೋಡಿ.

ಅಕ್ಷಯ್​ ಪಲ್ಲಮಜಲು​​
|

Updated on:Jul 04, 2024 | 5:15 PM

Share

ಮುಂಬೈ ಜು.04:  ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದ್ದು, ಜನಸಾಗರ ಸೇರಿದೆ. ಈ ಮಳೆಯಲ್ಲೂ ಅಲ್ಲಿ ಜನರ ಕ್ರೇಜ್ ಕಡಿಮೆಯಾಗಿಲ್ಲ. ಸಾವಿರಾರೂ ಜನರು ಟೀಮ್​​ ಇಂಡಿಯಾದ ಸಂಭ್ರಮ ನೋಡಲು ಧಾವಿಸಿದ್ದಾರೆ. ಟೀಮ್​​​ ಇಂಡಿಯಾದ ನಾಯಕರು ಈಗಾಗಲೇ ಮುಂಬೈಗೆ ಬಂದಿದ್ದು, ಮುಂಬೈ ಜನರಲ್ಲಿ ಸಂತಸ ಮುಗಿಲು ಮುಟ್ಟಿದೆ. ಇಂದು ಬೆಳಿಗ್ಗೆ ಟೀಮ್​​ ಇಂಡಿಯಾ ದೆಹಲಿ ಬಂದಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಸಂಭ್ರಮದ ಕ್ಷಣವನ್ನು ಹಂಚಿಕೊಂಡಿದ್ದರು. ಇದೀಗ ಮುಂಬೈಗೆ ಬಂದಿದ್ದು ಅಲ್ಲಿ ಭರ್ಜರಿ ರೋಡ್​ ಶೋ ನಡೆಸುತ್ತಿದ್ದಾರೆ. ಇದೀಗ ಈ ಬಗ್ಗೆ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 4 July 24

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ