AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Road Show Live: ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ

India Cricket Team Road Show Live Streaming: ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ, ಮುಂಬೈಗೆ ಬಂದಿರುವ ಟೀಮ್​​​ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದೆ, ಮಳೆಯನ್ನು ಲೆಕ್ಕಿಸದೆ ಜನಸಾಗರ ದಾರಿಗಳಲ್ಲಿ ಬಂದು ನಿಂತಿದ್ದಾರೆ. ಇದೀಗ ಈ ರೋಡ್​ ಶೋ ನೇರಪ್ರಸಾರ ಇಲ್ಲಿದೆ ನೋಡಿ.

ಅಕ್ಷಯ್​ ಪಲ್ಲಮಜಲು​​
|

Updated on:Jul 04, 2024 | 5:15 PM

Share

ಮುಂಬೈ ಜು.04:  ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ ನಡೆಸುತ್ತಿದ್ದು, ಜನಸಾಗರ ಸೇರಿದೆ. ಈ ಮಳೆಯಲ್ಲೂ ಅಲ್ಲಿ ಜನರ ಕ್ರೇಜ್ ಕಡಿಮೆಯಾಗಿಲ್ಲ. ಸಾವಿರಾರೂ ಜನರು ಟೀಮ್​​ ಇಂಡಿಯಾದ ಸಂಭ್ರಮ ನೋಡಲು ಧಾವಿಸಿದ್ದಾರೆ. ಟೀಮ್​​​ ಇಂಡಿಯಾದ ನಾಯಕರು ಈಗಾಗಲೇ ಮುಂಬೈಗೆ ಬಂದಿದ್ದು, ಮುಂಬೈ ಜನರಲ್ಲಿ ಸಂತಸ ಮುಗಿಲು ಮುಟ್ಟಿದೆ. ಇಂದು ಬೆಳಿಗ್ಗೆ ಟೀಮ್​​ ಇಂಡಿಯಾ ದೆಹಲಿ ಬಂದಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಸಂಭ್ರಮದ ಕ್ಷಣವನ್ನು ಹಂಚಿಕೊಂಡಿದ್ದರು. ಇದೀಗ ಮುಂಬೈಗೆ ಬಂದಿದ್ದು ಅಲ್ಲಿ ಭರ್ಜರಿ ರೋಡ್​ ಶೋ ನಡೆಸುತ್ತಿದ್ದಾರೆ. ಇದೀಗ ಈ ಬಗ್ಗೆ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 4 July 24

Follow Us
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ