ಬಳ್ಳಾರಿ ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆಗೆ ಬಂದ ವಿಮ್ಸ್ ಡಾಕ್ಟರ್​​​ಗಳು

ಬಳ್ಳಾರಿ ಕೇಂದ್ರೀಯ ಕಾರಾಗೃಹದಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೆಂದು ವೈದ್ಯರು ಹೇಳಿದ್ದಾರೆ. ಜ್ಯೂನಿಯರ್ ವೈದ್ಯರು ಅಥವಾ ಇಂಟರ್ನ್​ಗಳು ದರ್ಶನ್ ಸಮಸ್ಯೆಗೆ ಪರಿಹಾರ ಒದಗಿಸಬಲ್ಲರೆ ಅನ್ನೋದೇ ಮುಖ್ಯ ಪ್ರಶ್ನೆ.

ಬಳ್ಳಾರಿ ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆಗೆ ಬಂದ ವಿಮ್ಸ್ ಡಾಕ್ಟರ್​​​ಗಳು
|

Updated on: Oct 09, 2024 | 12:53 PM

ಬಳ್ಳಾರಿ: ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆ ನಿಯಮಿತವಾಗಿ ನಡೆಯುತ್ತಿರುತ್ತದೆ. ನಟ ದರ್ಶನ್ ರನ್ನು ಇರಿಸಿರುವ ಬಳ್ಳಾರಿ ಸೆಂಟ್ರಲ್ ಜೈಲಿಗೆ ಇಂದು ಬಳ್ಳಾರಿಯ ವಿಮ್ಸ್ ವೈದ್ಯರು ಅಲ್ಲಿರುವ 388 ಕೈದಿಗಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯವಿರುವ ಸಾಮಗ್ರಿಗಳೊಂದಿಗೆ ಆಗಮಿಸಿದರು. ವಿಮ್ಸ್ ನಿಂದ ಹೌಸ್ ಸರ್ಜನ್​ಶಿಪ್ ನಲ್ಲಿರುವ ವೈದ್ಯರು ಮಾತ್ರ ಬಂದಂತಿದೆ, ನುರಿತ ಅಥವಾ ಪರಿಣಿತ ವೈದ್ಯರು ಬಂದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?

Follow us
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!