ಬಳ್ಳಾರಿ ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆಗೆ ಬಂದ ವಿಮ್ಸ್ ಡಾಕ್ಟರ್ಗಳು
ಬಳ್ಳಾರಿ ಕೇಂದ್ರೀಯ ಕಾರಾಗೃಹದಲ್ಲಿರುವ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆಯೆಂದು ವೈದ್ಯರು ಹೇಳಿದ್ದಾರೆ. ಜ್ಯೂನಿಯರ್ ವೈದ್ಯರು ಅಥವಾ ಇಂಟರ್ನ್ಗಳು ದರ್ಶನ್ ಸಮಸ್ಯೆಗೆ ಪರಿಹಾರ ಒದಗಿಸಬಲ್ಲರೆ ಅನ್ನೋದೇ ಮುಖ್ಯ ಪ್ರಶ್ನೆ.
ಬಳ್ಳಾರಿ: ಜೈಲಿನಲ್ಲಿರುವ ಕೈದಿಗಳ ಆರೋಗ್ಯ ತಪಾಸಣೆ ನಿಯಮಿತವಾಗಿ ನಡೆಯುತ್ತಿರುತ್ತದೆ. ನಟ ದರ್ಶನ್ ರನ್ನು ಇರಿಸಿರುವ ಬಳ್ಳಾರಿ ಸೆಂಟ್ರಲ್ ಜೈಲಿಗೆ ಇಂದು ಬಳ್ಳಾರಿಯ ವಿಮ್ಸ್ ವೈದ್ಯರು ಅಲ್ಲಿರುವ 388 ಕೈದಿಗಳ ಆರೋಗ್ಯ ತಪಾಸಣೆ ನಡೆಸಲು ಅಗತ್ಯವಿರುವ ಸಾಮಗ್ರಿಗಳೊಂದಿಗೆ ಆಗಮಿಸಿದರು. ವಿಮ್ಸ್ ನಿಂದ ಹೌಸ್ ಸರ್ಜನ್ಶಿಪ್ ನಲ್ಲಿರುವ ವೈದ್ಯರು ಮಾತ್ರ ಬಂದಂತಿದೆ, ನುರಿತ ಅಥವಾ ಪರಿಣಿತ ವೈದ್ಯರು ಬಂದಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಎಂಟು ದಿನದಲ್ಲಿ ನಟ ದರ್ಶನ್ ಜೈಲಿನಲ್ಲಿ ಖರ್ಚು ಮಾಡಿದ ಹಣ ಎಷ್ಟು?
Loading...
Unable to load recommendations.
Follow Us