Tech Summit 2024: ನವೆಂಬರ್​ನಲ್ಲಿ ನಡೆಯಲಿರುವ ಜಾಗತಿಕ ಟೆಕ್ ಸಮ್ಮಿಟ್​ಗೆ ಬೆಂಗಳೂರು ಸಜ್ಜು

Tech Summit 2024: ನವೆಂಬರ್​ನಲ್ಲಿ ನಡೆಯಲಿರುವ ಜಾಗತಿಕ ಟೆಕ್ ಸಮ್ಮಿಟ್​ಗೆ ಬೆಂಗಳೂರು ಸಜ್ಜು
|

Updated on: Jul 14, 2024 | 12:50 PM

ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್​​, ಐಟಿ ಮತ್ತು ಬಿಟಿ ಇಲಾಖೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಟೆಕ್​ ಸಮ್ಮಿಟ್ ಆಯೋಜಿಸಲಾಗುತ್ತಿದೆ. ಬ್ರೇಕಿಂಗ್ ಬೌಂಡರೀಸ್ ಎಂಬ ಥೀಮ್​ನೊಂದಿಗೆ ಈ ಬಾರಿಯ ಟೆಕ್ ಸಮ್ಮಿಟ್ ಮೂರು ದಿನಗಳ ಕಾಲ ನಡೆಯಲಿದೆ.

ಐಟಿ ಬಿಟಿ ಕ್ರಾಂತಿಯಿಂದಾಗಿ ಜಗತ್ತಿನ ಗಮನ ಸೆಳೆದಿರುವ ಬೆಂಗಳೂರು 27ನೇ ಆವೃತ್ತಿಯ ಜಾಗತಿಕ ಟೆಕ್ ಸಮ್ಮಿಟ್​ಗೆ ಸಜ್ಜಾಗಿದೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್​​, ಐಟಿ ಮತ್ತು ಬಿಟಿ ಇಲಾಖೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಟೆಕ್​ ಸಮ್ಮಿಟ್ ಆಯೋಜಿಸಲಾಗುತ್ತಿದೆ. ಬ್ರೇಕಿಂಗ್ ಬೌಂಡರೀಸ್ ಎಂಬ ಥೀಮ್​ನೊಂದಿಗೆ ಈ ಬಾರಿಯ ಟೆಕ್ ಸಮ್ಮಿಟ್ ಮೂರು ದಿನಗಳ ಕಾಲ ನಡೆಯಲಿದೆ. ನವೆಂಬರ್​​ 19ರಿಂದ 21ರ ವರೆಗೆ ನಡೆಯುವ ಟೆಕ್ ಸಮ್ಮಿಟ್​ನಲ್ಲಿ 30ಕ್ಕೂ ಅಧಿಕ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗುತ್ತಿದ್ದು, ಸಾರ್ವಜನಿಕರು ಕೂಡ ಟೆಕ್​ ಸಮ್ಮಿಟ್​ನಲ್ಲಿ ಭಾಗವಹಿಸಲು ಅವಕಾಶವಿದೆ.

Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ