Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:Aug 26, 2020 | 1:22 PM

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!