AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 26, 2020 | 1:22 PM

Share

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?