AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 26, 2020 | 1:22 PM

Share

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ