AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 26, 2020 | 1:22 PM

Share

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

Follow Us
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ