AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?

[lazy-load-videos-and-sticky-control id=”49UHJZq0W40″] ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ. ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ […]

ಕಚೇರಿಯಲ್ಲೇ ಸಹೋದ್ಯೋಗಿಗೆ ಕಿಸ್ ಕೊಟ್ಟ ತಹಶೀಲ್ದಾರ್, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 26, 2020 | 1:22 PM

Share

[lazy-load-videos-and-sticky-control id=”49UHJZq0W40″]

ಕೊಪ್ಪಳ: ಜನರ ಸಂಕಷ್ಟಗಳಿಗೆ ನೆರವಾಗಬೇಕಿದ್ದ ತಾಲೂಕು ದಂಡಾಧಿಕಾರಿ, ತಮ್ಮ ಕಚೇರಿಯಲ್ಲಿಯೇ ಸಹೋದ್ಯೋಗಿ ಮಹಿಳೆಯೊಂದಿಗೆ ರೊಮ್ಯಾನ್ಸ್ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ.

ಸದ್ಯ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ ತಹಶಿಲ್ದಾರರಾಗಿರುವ ಗುರುಬಸವರಾಜ್, ಈ ಹಿಂದೆ ಕುಷ್ಟಗಿಯ ತಹಶಿಲ್ದಾರ್​ ಆಗಿ ಕಾರ್ಯ ವಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ತಮ್ಮ ತಹಶಿಲ್ದಾರ್ ಚೆಂಬರ್​ನಲ್ಲೆ ತನ್ನ ಸಹೋದ್ಯೋಗಿಗೆ ಕಿಸ್ ಮಾಡಿದ ವೀಡಿಯೋ ಈಗ ಫುಲ್ ವೈರಲ್ ಆಗಿದೆ.

ಎಂಟು ತಿಂಗಳ ಹಿಂದೇ ಈ ಕಿಸ್ಸಿಂಗ್ ಸೀನ್ ನಡೆದಿದೆ ಎನ್ನಲಾಗಿದ್ದು, ಕಿಸ್ಸಿಂಗ್ ರಾಧಾಂತ ಆಗುತ್ತಲೇ ಗುರುಬಸವರಾಜ್, ಕುಷ್ಟಗಿ ಇಂದ ವರ್ಗಾವಣೆಯಾಗಿದ್ದಾರೆ. ತಹಶೀಲ್ದಾರ್ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತಿದ್ದು, ತಹಶೀಲ್ದಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

Published On - 10:44 am, Wed, 26 August 20

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ