ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತದೆ- ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯದಿನವಾದ್ದರಿಂದ ಬೃಹತ್ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

