ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತದೆ- ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ(Tejasvi Surya) ನಾಮಪತ್ರ ಸಲ್ಲಿಸಿದ್ದಾರೆ. ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯದಿನವಾದ್ದರಿಂದ ಬೃಹತ್ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

