Yadgir: ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿದ್ದನ್ನು ಮಾಧ್ಯಮದವರು ಗಮನಕ್ಕೆ ತಂದಾಗ ತೇಜಸ್ವೀ ಸೂರ್ಯ ಪ್ರತಿಕ್ರಿಯಿಸಲು ತಡವರಿಸಿದರು!

ಪ್ರಧಾನಿ ಮೋದಿ, ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರ ಸರ್ಕಾರಗಳು ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಜನಪರ ಯೋಜನೆಗಳಿಂದಾಗಿ ಪ್ರತಿ ಕ್ಷೇತ್ರದಲ್ಲಿ 50,000 ಫಲಾನುಭವಿಗಳಿದ್ದಾರೆ, ಅವರು ಪಕ್ಷದ ಕೈಬಿಡಲ್ಲ ಎಂದು ಸೂರ್ಯ ಹೇಳಿದರು.

Yadgir: ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿದ್ದನ್ನು ಮಾಧ್ಯಮದವರು ಗಮನಕ್ಕೆ ತಂದಾಗ ತೇಜಸ್ವೀ ಸೂರ್ಯ ಪ್ರತಿಕ್ರಿಯಿಸಲು ತಡವರಿಸಿದರು!
|

Updated on:Mar 23, 2023 | 6:36 PM

ಯಾದಗಿರಿ: ಗುರುವಾರ ಯಾದಗಿರಿ ಜಿಲ್ಲಾ ಪ್ರವಾಸದಲ್ಲಿದ್ದ ಭಾರತೀಯ ಜನತಾ ಪಕ್ಷ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವೀ ಸೂರ್ಯ (Tejasvi Surya) ರಾಜ್ಯದಲ್ಲಿ ತಮ್ಮ ಪಕ್ಷ ನಿಶ್ಚಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮತ್ತು ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರ (Basavaraj Bommai) ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಮತ್ತು ಜನಪರ ಯೋಜನೆಗಳಿಂದಾಗಿ ಪ್ರತಿ ಕ್ಷೇತ್ರದಲ್ಲಿ 30,000-50,000 ಫಲಾನುಭವಿಗಳಿದ್ದಾರೆ, ಅವರ್ಯಾರೂ ಪಕ್ಷದ ಕೈಬಿಡಲ್ಲ ಎಂದರು. ಬೊಮ್ಮಾಯಿ ತಾವೇ ಸಿಎಂ ಆಗುತ್ತೇನೆಂದು ಹೇಳಿರುವುದನ್ನು ಅವರ ಗಮನಕ್ಕೆ ತಂದಾಗ, ಉತ್ತರಿಸಲು ಒಂದು ಕ್ಷಣ ತಡವರಿಸುವ ಅವರು ನಂತರ ಸಾವರಿಸಿಕೊಂಡು ಬಿಜೆಪಿ ‘ಅಧಿಕಾರಕ್ಕೆ ಬಂದೇ ಬರುತ್ತದೆ ಮತ್ತು ಬೊಮ್ಮಾಯಿಯವರೇ ಸಿಎಂ ಆಗುತ್ತಾರೆ,’ ಅಂತ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Thu, 23 March 23

Follow us
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ