ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು

Edited By:

Updated on: Jan 23, 2025 | 10:56 PM

‘ಪ್ರತಿ ಸೀಸನ್ ಕೂಡ ಭಿನ್ನವಾಗಿರುತ್ತದೆ. ಆಡುವ ಸ್ಪರ್ಧಿಗಳ ಮೇಲೆ ನಿರ್ಧಾರ ಆಗಿರುತ್ತದೆ. ಯಾರು ಗೆಲ್ಲುತ್ತಾರೆ ಎಂಬ ಕೌತುಕ ಈಗ ನನಗೂ ಇದೆ. ಸುದೀಪ್ ಅವರು ಇದೇ ಕೊನೇ ಸೀಸನ್​ ನಿರೂಪಣೆ ಮಾಡುತ್ತಿರುವುದು ಅಂತ ತಿಳಿದು ಬೇಸರ ಆಯಿತು’ ಎಂದು ‘ಬಿಗ್ ಬಾಸ್ ತೆಲುಗು ಸೀಸನ್​ 8’ ವಿಜೇತ ನಿಖಿಲ್ ಅವರು ಹೇಳಿದ್ದಾರೆ.

‘ಬಿಗ್ ಬಾಸ್ ತೆಲುಗು ಸೀಸನ್​ 8’ರಲ್ಲಿ ಕನ್ನಡದ ಹುಡುಗ ನಿಖಿಲ್ ಅವರು ಟ್ರೋಫಿ ಗೆದ್ದರು. ಈಗ ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋ ಫಿನಾಲೆ ನಡೆಯುತ್ತಿದೆ. ಈ ಕಾರ್ಯಕ್ರಮದ ಬಗ್ಗೆ ನಿಖಿಲ್ ಅವರು ಮಾತನಾಡಿದ್ದಾರೆ. ‘ಕನ್ನಡ ಮತ್ತು ತೆಲುಗು ಬಿಗ್ ಬಾಸ್ ನಡುವೆ ಭಾಷೆ, ನಿರೂಪಕರನ್ನು ಬಿಟ್ಟು ಬೇರೆ ಏನೂ ವ್ಯತ್ಯಾಸ ಇಲ್ಲ. ಸೀಸನ್​ 12ರಲ್ಲಿ ಅವಕಾಶ ಸಿಕ್ಕರೆ ಕನ್ನಡ ಬಿಗ್ ಬಾಸ್ ಒಪ್ಪಿಕೊಳ್ಳಲ್ಲ. ಸುದೀಪ್ ಸರ್ ಅವರನ್ನು ನೋಡಿದ್ರೆ ಭಯ ಆಗುತ್ತೆ. ಅವರ ಧ್ವನಿ ಆ ರೀತಿ ಇರುತ್ತದೆ’ ಎಂದು ನಿಖಿಲ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More