AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ

[lazy-load-videos-and-sticky-control id=”OxE8wKoLM7o”] ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ […]

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 06, 2020 | 6:28 PM

Share

[lazy-load-videos-and-sticky-control id=”OxE8wKoLM7o”]

ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Published On - 10:39 am, Thu, 6 August 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!