AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ

[lazy-load-videos-and-sticky-control id=”OxE8wKoLM7o”] ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ […]

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ
KUSHAL V
| Edited By: |

Updated on:Aug 06, 2020 | 6:28 PM

Share

[lazy-load-videos-and-sticky-control id=”OxE8wKoLM7o”]

ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Published On - 10:39 am, Thu, 6 August 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್