AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ

[lazy-load-videos-and-sticky-control id=”OxE8wKoLM7o”] ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ […]

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ
KUSHAL V
| Edited By: |

Updated on:Aug 06, 2020 | 6:28 PM

Share

[lazy-load-videos-and-sticky-control id=”OxE8wKoLM7o”]

ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Published On - 10:39 am, Thu, 6 August 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು