AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ

[lazy-load-videos-and-sticky-control id=”OxE8wKoLM7o”] ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ […]

ಬ್ರಹ್ಮಗಿರಿ ಬೆಟ್ಟ ಕುಸಿತ: ತಲಕಾವೇರಿ ದೇಗುಲದ ಅರ್ಚಕರು, ಕುಟುಂಬಸ್ಥರು ನಾಪತ್ತೆ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 06, 2020 | 6:28 PM

Share

[lazy-load-videos-and-sticky-control id=”OxE8wKoLM7o”]

ತಲಕಾವೇರಿ ದೇಗುಲದ ಬಳಿ ಬ್ರಹ್ಮಗಿರಿ ಬೆಟ್ಟ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ದೇಗುಲದ ಅರ್ಚಕರ ಎರಡು ಮನೆಗಳು ಸಂಪೂರ್ಣ ಧ್ವಂಸವಾಗಿದೆ ಎಂದು ತಿಳಿದುಬಂದಿದೆ. ಮನೆಗಳ ಮೇಲೆ ಗುಡ್ಡ ಕುಸಿದ ಪರಿಣಾಮ 6 ಜನರು ಸಿಲುಕಿರೋ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದೇವಸ್ಥಾನದ ಹಿರಿಯ ಅರ್ಚಕರು, ಅವರ ಪತ್ನಿ, ಅಡುಗೆ ಕೆಲಸದವರು, ಒಬ್ಬರು ಅಥವಾ ಇಬ್ಬರು ಪುರೋಹಿತರು ಘಟನೆಯ ವೇಳೆ ಮನೆಯಲ್ಲಿ ಇದ್ದರು ಎಂದು ಸ್ಥಳೀಯರಾದ ಸತೀಶ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎನ್​ಡಿಆರ್​ಎಫ್ ತಂಡದಿಂದ ಆಗಮಿಸಿದ್ದು ನಾಪತ್ತೆಯಾದವ್ರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

Published On - 10:39 am, Thu, 6 August 20

Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ