ಗುಡುಗು, ಸಿಡಿಲು ಸಹಿತ ಮಳೆ: ಕುಸಿದು ಬಿದ್ದ ದೇವಸ್ಥಾನದ ಗೋಪುರ
ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಅಬ್ಬರ ಮಳೆಯಾಗಿದೆ. ಸಿಡಿಲಿನ ಹೊಡೆತಕ್ಕೆ ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ.
ಕೊಪ್ಪಳ, ಏಪ್ರಿಲ್ 13: ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ (Collapsed) ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಅಬ್ಬರ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ ದೇವಸ್ಥಾನದ ಗೋಪುರಕ್ಕೆ ಇಂದು ಸಂಜೆ ಸಿಡಿಲು ಬಡೆದಿದ್ದು, ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ. ಗೋಪುರು ಕುಸಿದಿದ್ದರಿಂದ ಗ್ರಾಮದ ಜನರು ಆತಂಕ್ಕೊಳಗಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟ ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
