ಗುಡುಗು, ಸಿಡಿಲು ಸಹಿತ ಮಳೆ: ಕುಸಿದು ಬಿದ್ದ ದೇವಸ್ಥಾನದ ಗೋಪುರ
ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಅಬ್ಬರ ಮಳೆಯಾಗಿದೆ. ಸಿಡಿಲಿನ ಹೊಡೆತಕ್ಕೆ ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ.
ಕೊಪ್ಪಳ, ಏಪ್ರಿಲ್ 13: ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ (Collapsed) ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಅಬ್ಬರ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ ದೇವಸ್ಥಾನದ ಗೋಪುರಕ್ಕೆ ಇಂದು ಸಂಜೆ ಸಿಡಿಲು ಬಡೆದಿದ್ದು, ಗೋಪುರದ ಮೇಲ್ಬಾಗ ಸಂಪೂರ್ಣ ಕುಸಿದಿದೆ. ಗೋಪುರು ಕುಸಿದಿದ್ದರಿಂದ ಗ್ರಾಮದ ಜನರು ಆತಂಕ್ಕೊಳಗಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟ ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
