ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು: ನೂಕಾಟ, ತಳ್ಳಾಟ
ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ಕಡೆ ನುಗ್ಗಲು ಯತ್ನಿಸಿರುವ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಹನುಮ ಮಾಲಾಧಾರಿಗಳನ್ನು ತಡೆದು ನಿಲ್ಲಿಸಿದರು. ಇದರಿಂದ ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ, ನೂಕಾಟ ಉಂಟಾಯ್ತು. ಇದೇ ವೇಳೆ ಹನುಮ ಮಾಲಾಧಾರಿಗಳು, ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂದು ಘೋಷಣೆ ಮೊಳಗಿತು. ಅಲ್ಲದೇ ಜಾಮಿಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಘೋಷಣೆ ಕೂಗಿ ಬೂದುಗುಂಬಳ ಇಳಿ ತೆಗೆದು ಒಡೆದರು
ಮಂಡ್ಯ, (ಡಿಸೆಂಬರ್ 03): ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ಕಡೆ ನುಗ್ಗಲು ಯತ್ನಿಸಿರುವ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಹನುಮ ಮಾಲಾಧಾರಿಗಳನ್ನು ತಡೆದು ನಿಲ್ಲಿಸಿದರು. ಇದರಿಂದ ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ, ನೂಕಾಟ ಉಂಟಾಯ್ತು. ಇದೇ ವೇಳೆ ಹನುಮ ಮಾಲಾಧಾರಿಗಳು, ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂದು ಘೋಷಣೆ ಮೊಳಗಿತು. ಅಲ್ಲದೇ ಜಾಮಿಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಘೋಷಣೆ ಕೂಗಿ ಬೂದುಗುಂಬಳ ಇಳಿ ತೆಗೆದು ಒಡೆದರು.
ಇನ್ನು ಹನುಮ ಮಾಲಾಧಾರಿಗಳ ಜಾಮಿಯಾ ಮಸೀದಿ ಮುಂದೆ ಕುಳಿತು ಭಜನೆ ಮಾಡಿದ್ದು, ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುತ್ತಿದ್ದಂತೆಯೇ ಎಚ್ಚೆತ್ತ SP ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರವೇಶಿಸಿ ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ವೃತ್ತದಿಂದ ಮುಂದೆ ಸಾಗಿದರು.
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್ ಶಾಸಕನ ವಿರುದ್ಧವೂ ಎಸ್ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ

