AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವೀನ್ಸ್ ರಸ್ತೆಯಲ್ಲಿ ಇಂದು ನಡೆಯಬೇಕಿತ್ತು ದೊಡ್ಡ ವೀಕೆಂಡ್ ಪಾರ್ಟಿ! ವೀರೇನ್ ನೀಡಿದ ಮಾಹಿತಿ ಏನು?

[lazy-load-videos-and-sticky-control id=”dtYq3etchIU”] ಬೆಂಗಳೂರು: ಸಿಸಿಬಿ ಬಲೆಗೆ ತಾವು ಸಿಕ್ಕಿಬೀಳುತ್ತೇವೆ ಎಂಬುದರ ಚಿಕ್ಕ ಸುಳಿವೂ ಇಲ್ಲದೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಇಂದು ದೊಡ್ಡ ವೀಕೆಂಡ್ ಹೈ-ಫೈ ಪಾರ್ಟಿ ಆಯೋಜಿಸಲಾಗಿತ್ತಂತೆ! ನಿನ್ನೆ ಬಂಧನಕ್ಕೀಡಾಗಿರುವ ವೀರೇನ್ ಖನ್ನಾನೇ ಸ್ವತಃ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ. ಖುದ್ದು ವೀರೇನ್ ಖನ್ನಾನೇ ಇಂದು ಆ ಒಂದು ದೊಡ್ಡ ಪಾರ್ಟಿಯನ್ನ ಆಯೋಜಿಸಲು ಪ್ಲಾನ್ ಮಾಡಿದ್ದನಂತೆ. ಆದರೆ ವೀರೇನ್ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಪಾರ್ಟಿ ಕ್ಯಾನ್ಸಲ್ ಆಗಿಬಿಟ್ಟಿದೆ! ನಿಗದಿಯಾಗಿದ್ದ ಮೋಜಿನ ಪಾರ್ಟಿಗೆ ಎಳ್ಳು ನೀರು […]

ಕ್ವೀನ್ಸ್ ರಸ್ತೆಯಲ್ಲಿ ಇಂದು ನಡೆಯಬೇಕಿತ್ತು ದೊಡ್ಡ ವೀಕೆಂಡ್ ಪಾರ್ಟಿ! ವೀರೇನ್ ನೀಡಿದ ಮಾಹಿತಿ ಏನು?
ಸಾಧು ಶ್ರೀನಾಥ್​
|

Updated on:Sep 05, 2020 | 1:31 PM

Share

[lazy-load-videos-and-sticky-control id=”dtYq3etchIU”]

ಬೆಂಗಳೂರು: ಸಿಸಿಬಿ ಬಲೆಗೆ ತಾವು ಸಿಕ್ಕಿಬೀಳುತ್ತೇವೆ ಎಂಬುದರ ಚಿಕ್ಕ ಸುಳಿವೂ ಇಲ್ಲದೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ಇಂದು ದೊಡ್ಡ ವೀಕೆಂಡ್ ಹೈ-ಫೈ ಪಾರ್ಟಿ ಆಯೋಜಿಸಲಾಗಿತ್ತಂತೆ! ನಿನ್ನೆ ಬಂಧನಕ್ಕೀಡಾಗಿರುವ ವೀರೇನ್ ಖನ್ನಾನೇ ಸ್ವತಃ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ.

ಖುದ್ದು ವೀರೇನ್ ಖನ್ನಾನೇ ಇಂದು ಆ ಒಂದು ದೊಡ್ಡ ಪಾರ್ಟಿಯನ್ನ ಆಯೋಜಿಸಲು ಪ್ಲಾನ್ ಮಾಡಿದ್ದನಂತೆ. ಆದರೆ ವೀರೇನ್ ಅರೆಸ್ಟ್ ಆದ ಹಿನ್ನೆಲೆಯಲ್ಲಿ ಪಾರ್ಟಿ ಕ್ಯಾನ್ಸಲ್ ಆಗಿಬಿಟ್ಟಿದೆ! ನಿಗದಿಯಾಗಿದ್ದ ಮೋಜಿನ ಪಾರ್ಟಿಗೆ ಎಳ್ಳು ನೀರು ಬಿಡಲಾಗಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ನಡೆಯಬೇಕಿದ್ದ ಈ ಪಾರ್ಟಿಯಲ್ಲಿ ಖ್ಯಾತ ನಾಮರು ಭಾಗಿಯಾಗುವ ಐಡಿಯಾ ಇತ್ತು. ಸ್ಯಾಂಡಲ್ವುಡ್ ನಟಿಯರಿಗೂ ಈ ಪಾರ್ಟಿಗೆ ಬುಲಾವ್ ಇತ್ತು. ಈ ಸಂಬಂಧ ಬಾಲಿವುಡ್ ಹಾಗೂ ಸ್ಯಾಂಡಲ್ವುಡ್ ಸ್ಟಾರ್​ಗಳ ಜೊತೆ ವೀರೇನ್ ಖನ್ನಾ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.

Published On - 11:29 am, Sat, 5 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!