ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಧಾರುಣ ಸಾವು
ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಕರ್ನಾಟಕ, ಜ.24: ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬ್ರಿಡ್ಜ್ ಮೇಲಿಂದ ಒಂದು ಲಾರಿ ಕೆಳಗೆ ಬಿದ್ದಿದೆ. ಮತ್ತೊಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
