ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಧಾರುಣ ಸಾವು
ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಕರ್ನಾಟಕ, ಜ.24: ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ(Dharmapuri) ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ(Accident)ವಾಗಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬ್ರಿಡ್ಜ್ ಮೇಲಿಂದ ಒಂದು ಲಾರಿ ಕೆಳಗೆ ಬಿದ್ದಿದೆ. ಮತ್ತೊಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
