AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಫಿಲಿಪೈನ್ಸ್​ನಲ್ಲಿ ಪ್ರಬಲ ಭೂಕಂಪ, ಭಯದಿಂದ ಕಚೇರಿಯ ಡೆಸ್ಕ್​​ ಕೆಳಗೆ ಕುಳಿತ ಸಿಬ್ಬಂದಿ

ದಕ್ಷಿಣ ಫಿಲಿಪೈನ್ಸ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಶುಕ್ರವಾರ ಸಂಭವಿಸಿತ್ತು. ಕಂಪನ ಎಷ್ಟು ಬಲವಾಗಿತ್ತೆಂದರೆ ಕಚೇರಿಯಲ್ಲಿದ್ದ ವಸ್ತುಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿತ್ತು., ಭಯಗೊಂಡ ಸಿಬ್ಬಂದಿ ಕಚೇರಿಯ ಡೆಸ್ಕ್​ ಕೆಳಗೆ ಅವಿತು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾವೊ ಓರಿಯಂಟಲ್‌ನ ಮನಾಯ್ ಪಟ್ಟಣದ ಬಳಿ ಕಡಲಾಚೆಗೆ ಭೂಕಂಪ ಸಂಭವಿಸಿತ್ತು.ಭೂಕಂಪದ ನಂತರ ಸಂಭವನೀಯ ಹಾನಿ ಮತ್ತು ನಂತರದ ಕಂಪನಗಳ ಬಗ್ಗೆ ಅಧಿಕಾರಿಗಳು ತಕ್ಷಣವೇ ಎಚ್ಚರಿಕೆ ನೀಡಿದ್ದರು.

ನಯನಾ ರಾಜೀವ್
|

Updated on:Oct 11, 2025 | 11:20 AM

Share

ಫಿಲಿಪೈನ್ಸ್​, ಅಕ್ಟೋಬರ್ 11: ದಕ್ಷಿಣ ಫಿಲಿಪೈನ್ಸ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಶುಕ್ರವಾರ ಸಂಭವಿಸಿತ್ತು. ಕಂಪನ ಎಷ್ಟು ಬಲವಾಗಿತ್ತೆಂದರೆ ಕಚೇರಿಯಲ್ಲಿದ್ದ ವಸ್ತುಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿತ್ತು., ಭಯಗೊಂಡ ಸಿಬ್ಬಂದಿ ಕಚೇರಿಯ ಡೆಸ್ಕ್​ ಕೆಳಗೆ ಅವಿತು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾವೊ ಓರಿಯಂಟಲ್‌ನ ಮನಾಯ್ ಪಟ್ಟಣದ ಬಳಿ ಕಡಲಾಚೆಗೆ ಭೂಕಂಪ ಸಂಭವಿಸಿತ್ತು.ಭೂಕಂಪದ ನಂತರ ಸಂಭವನೀಯ ಹಾನಿ ಮತ್ತು ನಂತರದ ಕಂಪನಗಳ ಬಗ್ಗೆ ಅಧಿಕಾರಿಗಳು ತಕ್ಷಣವೇ ಎಚ್ಚರಿಕೆ ನೀಡಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Sat, 11 October 25

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ