ಬೆಂಗಳೂರಿಗೆ ಆಗಮಿಸಿದ ತಲೈವಾ ರಜಿನಿಕಾಂತ್, ಡಾ ಕೆ ಸುಧಾಕರ್ ಮತ್ತು ಮುನಿರತ್ನರಿಂದ ಆದರದ ಸ್ವಾಗತ
ಕರ್ನಾಟಕ ಸರ್ಕಾರದ ಪರವಾಗಿ ಸಚಿವರಾದ ಡಾ ಕೆ ಸುಧಾಕರ್ ಮತ್ತು ಮುನಿರತ್ನ ನಾಯ್ಡು ಅವರು ರಜಿನಿಕಾಂತ್ ಅವರನ್ನು ಸ್ವಾಗತಿಸಿದರು.
ಬೆಂಗಳೂರು: ತಮಿಳುನಾಡಲ್ಲಿ ತಮ್ಮ ಅಭಿಮಾನಿಗಳಿಂದ ತಲೈವಾ ಎಂದು ಕರೆಸಿಕೊಳ್ಳುವ ಸೂಪರ್ ಸ್ಟಾರ್ ರಜನೀಕಾಂತ್ (Rajnikanth) ಅವರು ಇಂದು ಪುನೀತ್ ರಾಜಕುಮಾರ (Puneeth Rajkumar) ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರವಾಗಿ ಕೊಡಮಾಡಲಿರುವ ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಲು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಈಗ್ಗೆ ಕೆಲ ನಿಮಿಷಗಳ ಮುಂಚೆ ಬಂದಿಳಿದರು. ಕರ್ನಾಟಕ ಸರ್ಕಾರದ ಪರವಾಗಿ ಸಚಿವರಾದ ಡಾ ಕೆ ಸುಧಾಕರ್ (Dr K Sudhakar) ಮತ್ತು ಮುನಿರತ್ನ ನಾಯ್ಡು (Munirathna Naidu) ಅವರು ಸ್ವಾಗತಿಸಿದರು. 71-ವರ್ಷ-ವಯಸ್ಸಿನ ತಲೈವಾ ತನ್ನ ಎಂದಿನ ಲವಲವಿಕೆಯೊಂದಿಗೆ ಆಗಮಿಸಿದರು.
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

