ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
Thalapathy Vijay movie: ದಳಪತಿ ವಿಜಯ್ ಸಿಎಂ ಆಗಿ ಇತ್ತೀಚೆಗಷ್ಟೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಇಂದು (ಮೇ 15) ಮೊದಲ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಶಾಸಕರು ಇಂದು ಸ್ಪೀಕರ್ ಎದುರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಜಯ್ ಅವರು ಸದನವನ್ನು ಉದ್ದೇಶಿಸಿ ಇದೇ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಅವರು ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತುಗಳನ್ನು ಉಳಿಸಿಕೊಳ್ಳಲಿದ್ದೇವೆ ಎಂದು ಸಹ ಹೇಳಿದ್ದಾರೆ. ವಿಡಿಯೋ ನೋಡಿ..
ದಳಪತಿ ವಿಜಯ್ (Thalapathy Vijay) ಸಿಎಂ ಆಗಿ ಇತ್ತೀಚೆಗಷ್ಟೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಇಂದು (ಮೇ 15) ಮೊದಲ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲ ಶಾಸಕರು ಇಂದು ಸ್ಪೀಕರ್ ಎದುರು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ವಿಜಯ್ ಅವರು ಸದನವನ್ನು ಉದ್ದೇಶಿಸಿ ಇದೇ ಮೊದಲ ಬಾರಿಗೆ ಭಾಷಣ ಮಾಡಿದ್ದಾರೆ. ತಮ್ಮ ಭಾಷಣದಲ್ಲಿ ಅವರು ತಾವು ಚುನಾವಣೆಗೆ ಮುಂಚೆ ಕೊಟ್ಟಿದ್ದ ಮಾತುಗಳನ್ನು ಉಳಿಸಿಕೊಳ್ಳಲಿದ್ದೇವೆ ಎಂದು ಸಹ ಹೇಳಿದ್ದಾರೆ. ವಿಡಿಯೋ ನೋಡಿ..
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

