ಕನ್ನಡದ ಯಾವ ಹೀರೋಗೆ ವಿಜಯ್ ರೀತಿಯ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ದಳಪತಿ ವಿಜಯ್ ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಉಪ್ಪಿ ಮಾತನಾಡಿದ್ದಾರೆ. ಈ ವೇಳೆ ಒಂದು ವಿಷಯವನ್ನು ಅವರು ಹೇಳಿದ್ದಾರೆ. ಕನ್ನಡದ ಯಾವ ಹೀರೋಗೆ ಈ ರೀತಿ ಗೆಲ್ಲುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ದಳಪತಿ ವಿಜಯ್ ಅವರು ಹೀರೋ ಆಗಿದ್ದವರು. ಅವರು ತಮಿಳುನಾಡಿನಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಅವರ ಗೆಲುವಿನ ಬೆನ್ನಲ್ಲೇ ಕರ್ನಾಟಕದ ಯಾವ ಹೀರೋಗೆ ಆ ರೀತಿಯ ಗೆಲುವು ಕಾಣುವ ತಾಕತ್ತಿದೆ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆಯ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀರೋಗಳು ಚುನಾವಣೆ ಗೆಲ್ಲೋದು ಒಂದು ಕಡೆ ಆಯ್ತು. ಜನಸಾಮಾನ್ಯರೇ ಸ್ಟಾರ್ ಆಗುವ ಸಂದರ್ಭದ ಬರಬೇಕು’ ಎಂದಿದ್ದಾರೆ ಉಪೇಂದ್ರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
