ಬುರೆವಿ ಚಂಡಮಾರುತದ ಎಫೆಕ್ಟ್ಗೆ ನವ ವಧುವಿನಂತೆ ಕಂಗೊಳಿಸುತ್ತಿದೆ ನಂದಿಗಿರಿಧಾಮ!
ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ನಂದಿಹಿಲ್ಸ್ ಹೇಳಿ ಕೇಳಿ ಪ್ರಕೃತಿ ಸೌಂದರ್ಯದ ಖಣಿ. ಅದ್ರಲ್ಲೂ ಪ್ರೇಮಿಗಳ ಅಚ್ಚು ಮೆಚ್ಚಿನ ತಾಣವಾಗಿರುವ ಈ ಪ್ರವಾಸಿತಾಣ ಈಗ ಬುರೆವಿ ಚಂಡಮಾರುತದ ಪರಿಣಾಮದಿಂದಾಗಿ ಮತ್ತಷ್ಟು ರಂಗೇರಿದೆ. ಪ್ರಕೃತಿ ಸೌಂದರ್ಯದ ಅದ್ಬುತವನ್ನೆ ಸೃಷ್ಟಿಸಿದೆ. ಇದನ್ನ ನೋಡಲು ಎರಡೂ ಕಣ್ಣುಗಳು ಸಾಲದು. ಹೀಗಾಗಿ ಈಗ ನಂದಿ ಹಿಲ್ಸ್ ನೋಡಲು ಸಾವಿರಾರು ಜನರು ಬರುತ್ತಿದ್ದಾರೆ. ಬಂದವರು ಇಲ್ಲಿನ ಈ ಪ್ರಕೃತಿ ಸೌಂದರ್ಯ ನೋಡಿ ರೊಮಾಂಚನಗೊಳ್ಳುತ್ತಿದ್ದಾರೆ.
Published on: Dec 07, 2020 11:27 AM
Follow Us
Latest Videos
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ